ಉಪರಾಷ್ಟ್ರಪತಿ ಜಗದೀಪ ಧನಕರ ಹುಬ್ಬಳ್ಳಿಗೆ ಆಗಮನ

ಹುಬ್ಬಳ್ಳಿ : ಉಪರಾಷ್ಟ್ರಪತಿ ಜಗದೀಪ ಧನಕರ ಅವರನ್ನು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಹೂ ಗುಛ್ಛ ನೀಡಿ ರಾಜ್ಯಪಾಲ ಥಾವರಚಂದ ಗೆಲ್ಹೋಟ ಬರಮಾಡಿಕೂಂಡರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ,ಉಸ್ತುವಾರಿ ಸಚಿವ ಸಂತೋಷ ಲಾಡ,ಜಿಲ್ಲಾಧಿಕಾರಿ ದಿವ್ಯ ಪ್ರಭು , ಮಹಾಪೌರ ರಾಮಪ್ಪ ಬಡಿಗೇರ ಸೇರಿದಂತೆ ಗಣ್ಯಮಾನ್ಯರು ಉಪಸ್ಥಿತರಿದ್ದರು.

  • Related Posts

    ಮಾರುಕಟ್ಟೆಯ ಹಮಾಲರ ಸಂಘದಿಂದ ಮುರುಘಮಠಕ್ಕೆ ಕ್ವೀಂಟಲ್ ಬೆಲ್ಲ ಪ್ರಸಾದ

    ಶ್ರೀ ಮಧತನಿ ಮುರುಗೇಂದ್ರ ಮಹಾಶಿವಯೋಗಿಗಳ ಜಾತ್ರಾಮಹೋತ್ಸವದ ಅಂಗವಾಗಿ ಧಾರವಾಡದ ಮೃತ್ಯುಂಜಯ ಮಾರುಕಟ್ಟೆಯ ಹಮಾಲರ ಸಂಘದಿಂದ, ಹಣ್ಣೊಂದು ಕ್ವೀಂಟಲ್ ಬೆಲ್ಲವನ್ನು ಪ್ರಸಾದಕ್ಕೆ ನೀಡಿದರು. ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮುಖಾಂತರ ಎ ಪಿ ಎಮ್ ಸಿ ಇಂದ ಶ್ರೀ ಮುರುಘಮಠಕ್ಕೆ ನೀಡಿದರು. ಈ ಸಂದರ್ಭದಲ್ಲಿ…

    ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆ

    ಧಾರವಾಡ 01: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಧಾರವಾಡ ಶಾಖೆಯ 2024 2025 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಮಂಗಳವಾರ, ದಿ 04 ರಂದು ಮುಂಜಾನೆ 10:30 ಗಂಟೆಗೆ ಕನ್ನಡ ಕುಲಪುರೋಹಿತ ಆಲೂರು ವಂಕಟರಾವ ಸಾಂಸ್ಕೃತಿಕ ಭವನದಲ್ಲಿ  ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ…

    RSS
    Follow by Email
    Telegram
    WhatsApp
    URL has been copied successfully!