ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದಿಂದ ಕರುನಾಡು ಕಾಯಕ ಸಮ್ಮಾನ

ಗದಗ ಜಿಲ್ಲೆ- ಯುವ ಘಟಕ ಗದಗ ನಗರದ ಪಂಚಮಸಾಲಿ ಸಮುದಾಯ ಭವನದಲ್ಲಿ ಗದಗ ತಾಲೂಕು ಗ್ರಾಮೀಣ ಘಟಕ -ಯುವ ಘಟಕ ಅಧ್ಯಕ್ಷರಾಗಿ ಮಂಜುನಾಥ್ ಗುಡದೂರ, ಪ್ರಧಾನ ಕಾರ್ಯದರ್ಶಿ ಸಂತೋಷ ಬಳ್ಳಾರಿ, ಸಂಘಟನಾ ಕಾರ್ಯದರ್ಶಿ ಮಂಜುನಾಥ್ ಗದಗಿನ, ಉಪಾಧ್ಯಕ್ಷ ಶಿವಾನಂದ ಇನಾಮತಿ, ಮಂಜುನಾಥ್ ಕರುಗಲ್ ಸರ್ವಾನುಮತದಿಂದ ಆಯ್ಕೆಯಾದರು.

ಈ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದ ಗೌರವಾನ್ವಿತ ವ್ಯಕ್ತಿಗಳಾದ ಕರುನಾಡು ಕಾಯಕ ಸಮ್ಮಾನ 2024 ಸಮಾಜ ಸೇವೆಯಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕರಾದ ನೀಲಕಂಠಪ್ಪ ಮಲಕಾಜಪ್ಪ ಕೊಟಗಿ ಹಾಗೂ ಪಂಚಮಸಾಲಿ ಸಮಾಜದ ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕಿನ ಗುತ್ತಿಗೆದಾರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ್ ತುಳಿ ರವರಿಗೆ ಸನ್ಮಾನ ಮಾಡಲಾಯಿತು.

ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ ಕೆ ಮಲಗೌಡರ್, ಸಮಾಜದ ಹಿರಿಯರಾದ ಬಿ ಎಸ್ ಚಿಂಚಳ್ಳಿ, ಸಿ ಬಿ ಪಲ್ಲೇದ್, ಎಸ್ ವಿ ಪಲ್ಲೇದ್,ಭದ್ರೇಶ ಕುಸಲಾಪುರ,ಗದಗ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಸಂತೋಷ.ಅಕ್ಕಿ ಉಪಸ್ಥಿತರಿದ್ದರು.

  • Related Posts

    ನಿರ್ವಾಕನ ಮೇಲೆ ಹಲ್ಲೆ ಜಯ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ

    ನಿರ್ವಾಕನ ಮೇಲೆ ಹಲ್ಲೆ ಜಯ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ ಧಾರವಾಡ 25 : ಬೆಳಗಾವಿಯ ಜಿಲ್ಲೆಯಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕನ ಮೇಲೆ ಹಲ್ಲೆ ಖಂಡಿಸಿ ಜಯ ಕರ್ನಾಟಕ ಜನಪರ ವೇದಿಕೆಯವತಿಯಿಂದ ಧಾರವಾಡದ ಜಿಲ್ಲಾಧಿಕಾರಿಗಳ ಮುಖಾಂತರ ಸಾರಿಗೆ ಸಚಿವರಾದ…

    ಧಾರವಾಡ ಮಹಾನಗರ ಪಾಲಿಕೆಗೆ ಬಿಜೆಪಿಯಿಂದಲೇ ಅಡ್ಡಗಾಲು : ಏಗನಗೌಡರ ಆರೋಪ

    ಧಾರವಾಡ 25 : ಧಾರವಾಡ ಮಹಾನಗರ ಪಾಲಿಕೆ ಗೆ ಬಿಜೆಪಿಯಿಂದಲೇ ಅಡ್ಡಗಾಲಾಗಿದೆ ಎಂದು ಕಿಡಿಕಾರಿದ ಅರವಿಂದ ಏಗನಗೌಡರ ಕಿಡಿಕಾರಿದರು ಅವರು ಪತ್ರಿಕಾಗೋಷ್ಠಿ ಮಾತನಾಡಿ, ಧಾರವಾಡ ಮಹಾನಗರ ಪಾಲಿಕೆಗೆ ಈಗಾಗಲೇ ರಾಜ್ಯ ಕಾಂಗ್ರೆಸ್ ಸರಕಾರ ಅನುಮೋದನೆ ನೀಡಿ ಗೆಜೆಟ್ ಹೊರಡಿಸಿದ್ದು ಧಾರವಾಡದ ಸಮಸ್ತ…

    RSS
    Follow by Email
    Telegram
    WhatsApp
    URL has been copied successfully!