ಗಾಂಧೀಜಿಯವರ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ

ಧಾರವಾಡ 26 : ಜಯ ಕರ್ನಾಟಕ ಜನಪರ ವೇದಿಕೆಯಿಂದ, 76, ನೇ ಗಣರಾಜ್ಯೋತ್ಸವದ ಪ್ರಯುಕ್ತ ಧಾರವಾಡದ ಶ್ರೀನಗರ ವೃತ್ತದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನಮ್ಮ ವೇದಿಕೆಯಿಂದ ಗಣರಾಜ್ಯೋತ್ಸವನ್ನು ಆಚರಿಸಲಾಯಿತು,
ಕೃಷಿ ವಿಶ್ವವಿದ್ಯಾಲಯದ ನಿವೃತ್ತ ನೌಕರದಾರರು ಹಾಗೂ ಸಮಾಜಿಕ ಚಿಂತಕರು ಶಿವನಗೌಡ ಪಾಟೀಲ, ಧ್ವಜಾರೋಹಣವನ್ನು ನೇರೆವೆರಿಸಿದರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವೇದಿಕೆಯ ರಾಜ್ಯ ಉಪಾಧ್ಯಕ್ಷ ಮುತ್ತು ಬೆಳ್ಳಕ್ಕಿಯವರು ಮಹಾತ್ಮ ಗಾಂಧೀಜಿಯವರ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು,

ಈ ಸಂದರ್ಭದಲ್ಲಿ ವೇದಿಕೆಯ ಪದಾಧಿಕಾರಿಗಳಾದ ಜಗದೀಶ ಜಾದವ, ಪ್ರಮೋಧ ಶೆಟ್ಟಿ, ಬಸವರಾಜ ಮಲ್ಲಾಪುರ, ಉಮೇಶ ಶಿಂಧೆ, ಮಂಜುನಾಥ ಅಂಗಡಿ, ಕಿರಣ ಹೂಬಾಲ, ವಿನಯ ಬೆಳ್ಳಕ್ಕಿ, ಈರಣಗೌಡ ಪಾಟೀಲ, ತೇಜತ ಚಿಕ್ಕಲಗಿ, ಬಸವರಾಜ ಪಾಟೀಲ, ವಿನೋದಗೌಡ ಪಾಟೀಲ, ರವಿ ಹೆಗಡೆ, ಗುರುರಾಜ ಕರ್ಜಗಿ, ಕಲ್ಲಯ್ಯ ಪೂಜಾರ, ಮಂಜು ಅಣ್ಣಿಗೇರಿ, ಗುರಸಿದ್ದಪ್ಪ ಅವ್ವನವರ, ಮಾಂತೇಶ ರಜತ ಮುಸನ್ನವ ದೇಸಾಯಿ, ಸವಿತಾ ಹಾಲಪ್ಪನವರ ಲಕ್ಷ್ಮಿ ಪಾಟೀಲ, ರಾಜೇಶ್ವರಿ ಹೊಸಮನಿ, ಪ್ರಭಾ ಹೀರೆಮಠ, ಮುಂತಾದವರು ಉಪಸ್ಥಿತರಿದ್ದರು.

  • Related Posts

    ನಿರ್ವಾಕನ ಮೇಲೆ ಹಲ್ಲೆ ಜಯ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ

    ನಿರ್ವಾಕನ ಮೇಲೆ ಹಲ್ಲೆ ಜಯ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ ಧಾರವಾಡ 25 : ಬೆಳಗಾವಿಯ ಜಿಲ್ಲೆಯಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕನ ಮೇಲೆ ಹಲ್ಲೆ ಖಂಡಿಸಿ ಜಯ ಕರ್ನಾಟಕ ಜನಪರ ವೇದಿಕೆಯವತಿಯಿಂದ ಧಾರವಾಡದ ಜಿಲ್ಲಾಧಿಕಾರಿಗಳ ಮುಖಾಂತರ ಸಾರಿಗೆ ಸಚಿವರಾದ…

    ಧಾರವಾಡ ಮಹಾನಗರ ಪಾಲಿಕೆಗೆ ಬಿಜೆಪಿಯಿಂದಲೇ ಅಡ್ಡಗಾಲು : ಏಗನಗೌಡರ ಆರೋಪ

    ಧಾರವಾಡ 25 : ಧಾರವಾಡ ಮಹಾನಗರ ಪಾಲಿಕೆ ಗೆ ಬಿಜೆಪಿಯಿಂದಲೇ ಅಡ್ಡಗಾಲಾಗಿದೆ ಎಂದು ಕಿಡಿಕಾರಿದ ಅರವಿಂದ ಏಗನಗೌಡರ ಕಿಡಿಕಾರಿದರು ಅವರು ಪತ್ರಿಕಾಗೋಷ್ಠಿ ಮಾತನಾಡಿ, ಧಾರವಾಡ ಮಹಾನಗರ ಪಾಲಿಕೆಗೆ ಈಗಾಗಲೇ ರಾಜ್ಯ ಕಾಂಗ್ರೆಸ್ ಸರಕಾರ ಅನುಮೋದನೆ ನೀಡಿ ಗೆಜೆಟ್ ಹೊರಡಿಸಿದ್ದು ಧಾರವಾಡದ ಸಮಸ್ತ…

    RSS
    Follow by Email
    Telegram
    WhatsApp
    URL has been copied successfully!