ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ರಕ್ಷಣೆ ಕೊಡಬೇಕೆಂದು ಮನವಿ

ಧಾರವಾಡ : ಧಾರವಾಡ ತಾಲೂಕ ಮುಮ್ಮಿಗಟ್ಟಿ ಗ್ರಾಮದ ಶ್ರೀ ಅಯ್ಯಪ್ಪ ಸೇವಾ ಸಮಿತಿ ಹಾಗೂ ಹಿಂದೂ ದೇವಸ್ಥಾನಗಳ ಜಾಗರಣ ಸಮಿತಿ ಸೇರಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಇರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ರಕ್ಷಣೆ ಹಾಗೂ ಅಭಿವೃದ್ಧಿ ಮಾಡುವ ಕುರಿತು ಕೃಷಿ ವಿಶ್ವವಿದ್ಯಾಲಯದ ಕುಲುಪತಿಗಳು ಹಾಗೂ ಧಾರವಾಡದ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರಿಗೆ ಮುಮ್ಮಿಗಟ್ಟಿ ಗ್ರಾಮದ ಅಯ್ಯಪ್ಪ ಸ್ವಾಮಿ ಮಾಲಾದಾರಿಗಳು ಹಾಗೂ ಹಿಂದೂ ಕಾರ್ಯಕರ್ತರು ಸೇರಿ ದೇವಸ್ಥಾನವನ್ನು ಅಭಿವೃದ್ಧಿ ಮಾಡಬೇಕು ಹಾಗೂ ದೇವಸ್ಥಾನಕ್ಕೆ ರಕ್ಷಣೆ ಕೊಡಬೇಕೆಂದು ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮುಮ್ಮಿಗಟ್ಟಿ ಗ್ರಾಮಸ್ಥರು ಉಪಸ್ಥಿತ ಇದ್ದರು.

  • Related Posts

    ಫೆ 14 ರಂದು ಬಿಸಿಯೂಟ ಕಾರ್ಮಿಕರ ವೇತನ ಹೆಚ್ಚಿಸಲು ಆಗ್ರಹಿಸಿ

    ಧಾರವಾಡ 11 :ಎಐಯುಟಿಯುಸಿ ಕೇಂದ್ರ ಕಾರ್ಮಿಕ ಸಂಘಟನೆಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಬಿಸಿಯೂಟ ಕಾರ್ಮಿಕರ ಸಂಘ(ರಿ)ದ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಇಂದು ಬಿಸಿಯೂಟ ಕಾರ್ಮಿಕರಿಗೆ ಇಂದಿನ ಬೆಲೆಯೇರಿಕೆಗೆ ಅನುಗುಣವಾಗಿ ವೇತನ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ…

    ಗ್ರಾಮ ಆಡಳಿತ ಅಧಿಕಾರಿಗಳ‌ ಸಂಘದ ಮುಷ್ಕರ

    ಧಾರವಾಡ11 :  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ನಗರದ ತಹಶೀಲ್ದಾರ‌ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ನೀಡಿದ್ದ ಕರೆಯ ಮೇರೆಗೆ ಗ್ರಾಮ ಆಡಳಿತ…

    RSS
    Follow by Email
    Telegram
    WhatsApp
    URL has been copied successfully!