ಜಗಜ್ಯೋತಿ ಬಸವಣ್ಣನವರ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಿ

ಧಾರವಾಡ : ಪಂಚಸೇನಾ ಪಂಚಮಸಾಲಿ ಧಾರವಾಡ ಜಿಲ್ಲಾ ಘಟಕ ವತಿಯಿಂದ, ಇತ್ತೀಚೆಗೆ ನಡೆದ ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ದಾಡಗಿ ಬಳಿ ಜಗಜ್ಯೋತಿ ಬಸವಣ್ಣನವರ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕಾನೂನು ಜರುಗಿಸಬೇಕೆಂದು ಪಂಚಸೇನಾ ಪಂಚಮಸಾಲಿ ಧಾರವಾಡ ಜಿಲ್ಲಾ ಘಟಕ ಅಧ್ಯಕ್ಷ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಮಾನ್ಯ ಜಿಲ್ಲಾಧಿಕಾರಿ ಮುಖಾಂತರ ಮಾನ್ಯ ಗೃಹ ಮಂತ್ರಿಗಳು ಜಿ, ಪರಮೇಶ್ವರ ಇವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪಂಚಸೇನೆಯ ಪದಾಧಿಕಾರಿಗಳಾದ ರಾಜು ಮಲ್ಲೂರ, ಸುರೇಶ, ಉಣಕಲ, ಶಿವಾನಂದ ಕುಮ್ಮಿ, ಮಲ್ಲಿಕಾರ್ಜುನ ಎರಿಕೊಪ್ಪ, ಮಹೇಶ್ ಕಟ್ಟಿ, ಹನುಮಂತ ಮಟ್ಟಿ, ಕಿರಣ ಹೂಂಬಾಳ, ವಿನೋದಗೌಡ ಪಾಟೀಲ, ಬಸಯ್ಯ ಪೂಜಾರ, ಮಂಜು ಅಣ್ಣಿಗೇರಿ, ಗುರಸಿದ್ದಪ್ಪ ಅವ್ವನವರ, ಮಾಂತೇಶ ದೇಸಾಯಿ,‌ ಮಂಜುನಾಥ ಅಂಗಡಿ, ಮಂಜುನಾಥ ಪಟ್ಟಣಶೆಟ್ಟಿ, ವಿಜಯ ಚಿಕ್ಕಲಗಿ, ಬಸವರಾಜ ಪಾಟೀಲ, ನಾಗಪ್ಪ ಮಟ್ಟಿ, ಬ್ರಹ್ಮಗೌಡ್ರು, ಲೋಕಚಂದ್ರ ಕಿಲ್ಲೇದಾದ, ಸಂಗಮೇಶ ಸವದತ್ತಿ, ಪ್ರವೀಣ ಗೌಡರ, ಮುಂತಾದವರು ಉಪಸ್ಥಿತರಿದ್ದರು.

  • Related Posts

    ಮಾರುಕಟ್ಟೆಯ ಹಮಾಲರ ಸಂಘದಿಂದ ಮುರುಘಮಠಕ್ಕೆ ಕ್ವೀಂಟಲ್ ಬೆಲ್ಲ ಪ್ರಸಾದ

    ಶ್ರೀ ಮಧತನಿ ಮುರುಗೇಂದ್ರ ಮಹಾಶಿವಯೋಗಿಗಳ ಜಾತ್ರಾಮಹೋತ್ಸವದ ಅಂಗವಾಗಿ ಧಾರವಾಡದ ಮೃತ್ಯುಂಜಯ ಮಾರುಕಟ್ಟೆಯ ಹಮಾಲರ ಸಂಘದಿಂದ, ಹಣ್ಣೊಂದು ಕ್ವೀಂಟಲ್ ಬೆಲ್ಲವನ್ನು ಪ್ರಸಾದಕ್ಕೆ ನೀಡಿದರು. ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮುಖಾಂತರ ಎ ಪಿ ಎಮ್ ಸಿ ಇಂದ ಶ್ರೀ ಮುರುಘಮಠಕ್ಕೆ ನೀಡಿದರು. ಈ ಸಂದರ್ಭದಲ್ಲಿ…

    ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆ

    ಧಾರವಾಡ 01: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಧಾರವಾಡ ಶಾಖೆಯ 2024 2025 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಮಂಗಳವಾರ, ದಿ 04 ರಂದು ಮುಂಜಾನೆ 10:30 ಗಂಟೆಗೆ ಕನ್ನಡ ಕುಲಪುರೋಹಿತ ಆಲೂರು ವಂಕಟರಾವ ಸಾಂಸ್ಕೃತಿಕ ಭವನದಲ್ಲಿ  ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ…

    RSS
    Follow by Email
    Telegram
    WhatsApp
    URL has been copied successfully!