ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ.

ಹಾವೇರಿ : ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಡಗುಪ್ಪಿ ಯಲ್ಲಿ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ ಮಕ್ಕಳು ಶಿಕ್ಷಕರು ಭಾಗಿಯಾಗಿದ್ದರು ಅಂಬಿಗರ ಚೌಡಯ್ಯನವರು ಹಾವೇರಿ ಜಿಲ್ಲೆ ಚೌಡದಾನಪುರದಲ್ಲಿ ತಂದೆ ವಿರುಪಾಕ್ಷಪ್ಪ ತಾಯಿ ಪಂಪಾ ದೇವಿ ಅವರ ಮಗನಾಗಿ ಜನಸಿದ್ದದರು 12 ಶತಮಾನದಲ್ಲಿದ ಪ್ರಮುಖ ವಚನಕಾರರು ಇವರ ಅಂಕಿತನಾಮ ಅಂಬಿಗರ ಚೌಡಯ್ಯ ಇವರು ತುಂಗಭದ್ರಾ ನದಿ ತೀರದಲ್ಲಿ ಅಂಬಿಗ ವೃತ್ತಿಯನ್ನು ಮಾಡುತ್ತಿದ್ದರು ಇವರ ಸುಮಾರು 330 ವಚನಗಳನ್ನು ದೊರೆತಿದ್ದು ಇವರ ವಚನಗಳು ನೇರ ನಿಷ್ಠುರ ಮಾತುಗಳಿಗೆ ಹೆಸರುವಾಸಿಯಾಗಿದೆ ಅಂಬಿಗರ ಚೌಡಯ್ಯನ ಹೆಸರಿನಲ್ಲಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅಂಬಿಗರ ಚೌಡಯ್ಯ ಅಧ್ಯಯನ ಪೀಠ ವನು 15 ಜನವರಿ 2012ರಲ್ಲಿ ಬರಗೂರು ರಾಮಚಂದ್ರಪ್ಪ ಅವರು ಉದ್ಘಾಟಿಸಿದ್ದಾರೆ ಎಂದು ಶಾಲೆಯ ಶಿಕ್ಷಕರಾದ ಸುನೀಲ್ ಕುಮಾರ ಶಿಕ್ಷಕರು ಮಕ್ಕಳಿಗೆ ಮಾಹಿತಿನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ,ಶಿಕ್ಷಕವೃಂದ ಉಪಸ್ಥಿತರಿದ್ದರು.

  • Related Posts

    ಫೆ 14 ರಂದು ಬಿಸಿಯೂಟ ಕಾರ್ಮಿಕರ ವೇತನ ಹೆಚ್ಚಿಸಲು ಆಗ್ರಹಿಸಿ

    ಧಾರವಾಡ 11 :ಎಐಯುಟಿಯುಸಿ ಕೇಂದ್ರ ಕಾರ್ಮಿಕ ಸಂಘಟನೆಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಬಿಸಿಯೂಟ ಕಾರ್ಮಿಕರ ಸಂಘ(ರಿ)ದ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಇಂದು ಬಿಸಿಯೂಟ ಕಾರ್ಮಿಕರಿಗೆ ಇಂದಿನ ಬೆಲೆಯೇರಿಕೆಗೆ ಅನುಗುಣವಾಗಿ ವೇತನ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ…

    ಗ್ರಾಮ ಆಡಳಿತ ಅಧಿಕಾರಿಗಳ‌ ಸಂಘದ ಮುಷ್ಕರ

    ಧಾರವಾಡ11 :  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ನಗರದ ತಹಶೀಲ್ದಾರ‌ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ನೀಡಿದ್ದ ಕರೆಯ ಮೇರೆಗೆ ಗ್ರಾಮ ಆಡಳಿತ…

    RSS
    Follow by Email
    Telegram
    WhatsApp
    URL has been copied successfully!