ಡಿ.7 ರಂದು ಮಕ್ಕಳ ಸಾಹಿತ್ಯ ಸಮ್ಮೇಳನ

ಧಾರವಾಡ :ಕರ್ನಾಟಕ ಎಜ್ಯುಕೇಶನ್ ಬೋರ್ಡ ಮಾಳಮಡ್ಡಿ, ಧಾರವಾಡ ಮತ್ತು ಕೆ. ಇ. ಬೋರ್ಡ ಪದವಿ ಹಾಗೂ ಪದವಿ ಪೂರ್ವ ಮಹಾವಿದ್ಯಾಲಯ,ಶಿವಾಜಿ ವರ್ತುಳ, ಸವದತ್ತಿ ರಸ್ತೆ, ಧಾರವಾಡ ಇವರ ಸಹಯೋಗದಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ -2024-25 (ಜನಪದ ಸಾಹಿತ್ಯ) ಸಾಲಿನ ಕಾರ್ಯಕ್ರಮವನ್ನು ಜರುಗಲಿದೆ.


ದಿ 07 ರಂದು ಸಮಯ ಬೆಳಿಗ್ಗೆ 8:40 ಗಂಟೆಗೆ ಶಿವಾಜಿ ರಸ್ತೆ ಕೆ.ಇ. ಬೋರ್ಡ ಪದವಿ ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೂಳ್ಳಲಾಗಿದೆ ಎಂದು ಎಂ.ಎ.ಸಿದ್ದಾಂತಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮಕ್ಕೆ ಅಧ್ಯಕ್ಷರಾಗಿ ಡಾ. ಕೆ. ಆರ್. ದುರ್ಗಾದಾಸ ಅಧ್ಯಕ್ಷರು, ಕರ್ನಾಟಕ ಬಯಲಾಟ ಆಕಾಡೆಮಿ, ಬಾಗಲಕೋಟ ಹಾಗೂ ವಿಶ್ರಾಂತ ಪ್ರಾಧ್ಯಾಪಕರು, ಕ.ವಿ.ವಿ. ಧಾರವಾಡ ಇವರು ಆಗಮಿಸುವರು.ಕಾರ್ಯಾಧ್ಯಕ್ಷರು, ಕೆ.ಇ. ಬೋರ್ಡ ಶ್ರೀಕಾಂತ ಪಾಟೀಲ ಇರುವರು. ಎಂದರು.

ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷರು, ಕೆ.ಇ. ಬೋರ್ಡ ಶ್ರೀಕಾಂತ ಪಾಟೀಲ, ಡಾ. ಶ್ರೀಮತಿ ಸುನೀತ ಪುರೋಹಿತ್ ಕಾಲೇಜು ಸುಧಾರಣಾ ಸಮಿತಿ ಅಧ್ಯಕ್ಷರು ಡಿ.ಎಸ್‌. ರಾಜಪುರೋಹಿತ, ಕಾರ್ಯದರ್ಶಿ ಡಾ.ಶರಣಮ್ಮ ಗೊರೇಬಾಳ ಪ್ರಾಚಾರ್ಯರು ವಿದ್ಯಾರಣ್ಯ ಪಿ.ಯು.ಕಾಲೇಜ ಇದ್ದರು.

  • Related Posts

    ಬಂಧಿಖಾನೆ ಮನಪರಿವರ್ತನೆಗಿರುವ ಒಂದು ಅವಕಾಶ

    ಧಾರವಾಡ:– ಸಾಧನಾ ಮಹಿಳಾ ಮತ್ತು ‌ಮಕ್ಕಳ ಅಭಿವೃದ್ಧಿ ಸಂಸ್ಥೆ ,ಪ್ರೀಜನ್ ಮಿನಿಸ್ಟರಿ ಇಂಡಿಯಾ – ಧಾರವಾಡ ಮತ್ತು ವಿನ್ಸೆಂಟ್ ಡಿ ಪೌಲ‌ ನಿರ್ಮಲನಗರ ಧಾರವಾಡ ಕೇಂದ್ರ ಕಾರಾಗೃಹ ಧಾರವಾಡ ಇವರ ಸಹಯೋಗದಲ್ಲಿ ಬಂಧಿಖಾನೆ ಮಹಿಳಾ ನಿವಾಸಿಗಳೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ‌ಆಯೋಜಿಸಲಾಗಿತ್ತು.…

    ಹು -ಧಾ ಮಹಾನಗರ ಪಾಲಿಕೆಯ ಅಧಿಕಾರಿಗಳು ಜನ್ನತ್ ನಗರಕ್ಕೆ ಭೇಟಿ

    ಧಾರವಾಡ 21 : ಎಸ್.ಯು.ಸಿ.ಐ.ಕಮ್ಯುನಿಸ್ಟ್ ಪಕ್ಷದ ಮನವಿಗೆ ಸ್ಪಂದಿಸಿ ಜನ್ನತ್ ನಗರಕ್ಕೆ ಭೇಟಿಮಾಡಿ ಗಟಾರ ಸಮಸ್ಯೆ ಹಾಗೂ ಕಸ ವಿಲೇವಾರಿ ಸಮಸ್ಯೆ ಬಗೆಹರಿಸುವುದಾಗಿ ಆಶ್ವಾಸನೆ ನೀಡಿದ ಪಾಲಿಕೆ ಅಧಿಕಾರಿಗಳು. ಜನ್ನತ್ ನಗರದ ಗಟಾರ ಸಮಸ್ಯೆ ಹಾಗೂ ಕಸ ವಿಲೇವಾರಿ ಸಮಸ್ಯೆಯನ್ನು ಬಗೆಹರಿಸಲು…

    RSS
    Follow by Email
    Telegram
    WhatsApp
    URL has been copied successfully!