ರಾತ್ರಿ ಬೈಕ್ ಮೇಲೆ ಗಸ್ತು ತಿರುಗಿದ ಕಮಿಷನರ್

ಧಾರವಾಡ : ನಗರದ ವಿವಿಧ ಪ್ರದೇಶಗಳಲ್ಲಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ಬೈಕ್ ಮೇಲೆ ಗಸ್ತು ತಿರುಗಿದ್ದಾರೆ.

ಸಾರ್ವಜನಿಕರು ಪೊಲೀಸರೊಂದಿಗೆ ಸ್ನೇಹದಿಂದಿರಬೇಕು. ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡಬಾರದು . ಸಾರ್ವಜನಿಕರು ಪೊಲೀಸರೊಂದಿಗೆ ಬಾಂಧವ್ಯದಿಂದ ಇರಬೇಕು ಎಂಬ ಉದ್ದೇಶದಿಂದ ಧಾರವಾಡದ ಅನೇಕ ಪ್ರದೇಶಗಳಲ್ಲಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ಬೈಕ್ ಮೇಲೆ ಸಂಚರಿಸಿ ಗಮನಸೆಳೆದರು .

ಅಷ್ಟೇ ಅಲ್ಲದೇ ಸಾರ್ವಜನಿಕರ ಸಮಸ್ಯೆ ಏನು ಎಂಬುದರ ಕುರಿತು ಅನೇಕ ಕಡೆ ಸಾರ್ವಜನಿಕರ ಅಹವಾಲನ್ನೂ ಅವರು ಸ್ವೀಕರಿಸಿದರು . ಪೊಲೀಸ್ ಆಯುಕ್ತರಿಗೆ ಡಿಸಿಪಿ ಮಹಾಲಿಂಗ ನಂದಗಾವಿ , ಎಸಿಪಿ ಪ್ರಶಾಂತ ಸಿದ್ದನಗೌಡರ , ಇನ್‌ಸ್ಪೆಕ್ಟರ್‌ಗಳಾದ ಪ್ರಭು ಗಂಗೇನಹಳ್ಳಿ , ಸಂಗಮೇಶ ದಿಡಿಗನಾಳ , ಕಾಡದೇವರಮಠ ಸೇರಿದಂತೆ ಅನೇಕರು ಸಾಥ್ ನೀಡಿದರು .

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!