ಮಹಾನ್ ಕ್ರಾಂತಿಕಾರಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128ನೇ ಜನ್ಮದಿನದ ಪ್ರಯುಕ್ತ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು

ಧಾರವಾಡ : ಜಿಲ್ಲೆಯಾದ್ಯಂತ ಮಹಾನ್ ಕ್ರಾಂತಿಕಾರಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128 ನೇ ಜನ್ಮದಿನದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ನಡುವೆ ನೇತಾಜಿಯವರ ಜೀವನ ಸಂಘರ್ಷ ಹಾಗೂ ಅವರ ವಿಚಾರಗಳನ್ನು ಹರಡುವ ಉದ್ದೇಶದಿಂದ ಏಐಡಿಎಸ್ಓ ಧಾರವಾಡ ಜಿಲ್ಲಾ ಸಮಿತಿಯಿಂದ ಇಂದು ಕೆ ಇ ಬೋರ್ಡ್ ಪದವಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

District level cultural competitions to mark 128th birth anniversary of great revolutionary Netaji Subhash Chandra Bose
ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಹಾಗೂ ಐಎನ್ಎ ಪಾತ್ರ. ಈ ವಿಷಯದ ಕುರಿತು ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ, ಸ್ವರಚಿತ ಕವನ, ಚಿತ್ರಕಲೆ,ರಸಪ್ರಶ್ನೆ ಹಾಗೂ ಗಾಯನ* ಸ್ಪರ್ಧೆಗಳನ್ನು ಆಯೋಜಿಸಲಾಯಿತು.

District level cultural competitions to mark 128th birth anniversary of great revolutionary Netaji Subhash Chandra Bose

ನೇತಾಜಿಯವರ ಚಿಂತನೆಗಳನ್ನು ಅರಿತು ಅವರಿಗೆ ಗೌರವ ಸಲ್ಲಿಸಲು ವಿವಿಧ ಶಾಲೆ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.!!
ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಅಧ್ಯಕ್ಷರಾದ ಸಿಂಧೂ ಕೌದಿ, ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ, ಕಚೇರಿ ಕಾರ್ಯದರ್ಶಿ ಸ್ಪೂರ್ತಿ ಚಿಕ್ಕಮಠ, ಕಾರ್ಯಕರ್ತರಾದ ಶಾಂತೇಶ್ ಹಾಗೂ ಮಕ್ಕಳು ಇದ್ದರು.

  • Related Posts

    ಫೆ 14 ರಂದು ಬಿಸಿಯೂಟ ಕಾರ್ಮಿಕರ ವೇತನ ಹೆಚ್ಚಿಸಲು ಆಗ್ರಹಿಸಿ

    ಧಾರವಾಡ 11 :ಎಐಯುಟಿಯುಸಿ ಕೇಂದ್ರ ಕಾರ್ಮಿಕ ಸಂಘಟನೆಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಬಿಸಿಯೂಟ ಕಾರ್ಮಿಕರ ಸಂಘ(ರಿ)ದ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಇಂದು ಬಿಸಿಯೂಟ ಕಾರ್ಮಿಕರಿಗೆ ಇಂದಿನ ಬೆಲೆಯೇರಿಕೆಗೆ ಅನುಗುಣವಾಗಿ ವೇತನ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ…

    ಗ್ರಾಮ ಆಡಳಿತ ಅಧಿಕಾರಿಗಳ‌ ಸಂಘದ ಮುಷ್ಕರ

    ಧಾರವಾಡ11 :  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ನಗರದ ತಹಶೀಲ್ದಾರ‌ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ನೀಡಿದ್ದ ಕರೆಯ ಮೇರೆಗೆ ಗ್ರಾಮ ಆಡಳಿತ…

    RSS
    Follow by Email
    Telegram
    WhatsApp
    URL has been copied successfully!