ಗಳಗನಾಥರು ಮತ್ತು ಅವರ ಕಾದಂಬರಿಗಳು ಪುಸ್ತಕ ಬಿಡುಗಡೆ ಸಮಾರಂಭ

ಧಾರವಾಡ ೧೪ : ಕನ್ನಡ ಕಾದಂಬರಿ ಪಿತಾಮಹ ಗಳಗನಾಥರ ಎಲ್ಲ ಕಾದಂಬರಿಗಳನ್ನು ಹಾಗೆಯೇ ಅವರ ಜೀವನವನ್ನು ಕುರಿತು ಗಳಗನಾಥರು ಮತ್ತು ಅವರ ಕಾದಂಬರಿಗಳು ಎಂಬ ಡಾ. ಕೃಷ್ಣಮರ‍್ತಿ ಕಿತ್ತೂರ ಅವರು ಬರೆದ ಪುಸ್ತಕ ಇಂದು ರಂಗಾಯಣ ಆವರಣದಲ್ಲಿಯ ಸುವರ್ಣ ಸಾಂಸ್ಕೃತಿಕ ಸಮುಚ್ಚಯದಲ್ಲಿಖ್ಯಾತ ಕಾದಂಬರಿಕಾರ ಪ್ರೊ. ರಾಘವೇಂದ್ರ ಪಾಟೀಲರು ಪುಸ್ತಕ ಬಿಡುಗಡೆ  ಮಾಡಿದರು.

ಸಾಹಿತಿ ಪ್ರೊ. ಹರ್ಷ ಡಂಬಳ ಪುಸ್ತಕದ ಕುರಿತು ಮಾತನಾಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾವೇರಿಯ ಶ್ರೀ ಗಳಗನಾಥ ಮತ್ತು  ರಾಜಪುರೋಹಿತ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ ದುಷ್ಯಂತ ನಾಡಗೌಡರು ವಹಿಸಿದ್ದರು.

ಬಿಡುಗಡೆ ಸಮಾರಂಭದಲ್ಲಿ ಈ ಗ್ರಂಥದ ಮುಖ್ಯಪ್ರೇರಣೆಯಾದ ಬಿ. ವಿ. ಕುಲಕರ್ಣಿ ಇವರು ಮುಖ್ಯಅತಿಥಿಗಳಾಗಿ ಪಾಲ್ಗೊಂಡಿದ್ದರು. ಗಳಗನಾಥ ಕುಟುಂಬದ ವೆಂಕಟೇಶ ಗಳಗನಾಥ ಹಾಗೂ ಕುಟುಂಬದವರು ಮತ್ತು ಡಾ.ಕೃಷ್ಣಮೂರ್ತಿ ಕಿತ್ತೂರ ಕುಟುಂಬದ ಅವರ ಮಗ ಆನಂದತೀರ್ಥ, ವಸಂತ ರಾಜಪುರೋಹಿತ ಹಾಗೂ ಇತರರು ಪಾಲ್ಗೊಂಡಿದ್ದರು. ಗ್ರಂಥ ಮಾಲೆಯ ಹಿರಿಯ ಪ್ರಕಾಶಕರಾದ ಡಾ. ರಮಾಕಾಂತ ಜೋಶಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!