ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದರೆ ಕಠಿಣ ಕ್ರಮ

Harsh action if public nuisance

ಧಾರವಾಡ : ಧಾರವಾಡದ ಉಪನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪೋಲೀಸ ಅಧಿಕಾರಿಗಳು ಸಂಚರಿಸುವ ಮೂಲಕ .89 ಜನರನ್ನು ವಶಪಡಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿರುವ ಪುಂಡಪೋಕರಿಗಳಿಗೆ ಬುದ್ಧಿವಾದ ಹೇಳಿದರು. ಸಾರ್ವಜನಿಕ ಸ್ಥಳಗಳಲ್ಲಿ ಮತ್ತ ಲೇಔಟ್ಗಳಲ್ಲಿ ಮಧ್ಯಪಾನ, ಸೇವಿಸಿ ಧೂಮಪಾನ ಮಾಡುವುದು, ತ್ರಿಬಲ್ ರೈಡಿಂಗ್, ದಂಡ ಹಾಕಿ ಕಳಿಸಿದರು ಮತ್ತೆ ಯಾವುದೇ ತರದ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿ ಕಳಿಸಲಾಯಿತು. ಈ ಸಂದರ್ಭದಲ್ಲಿ ಉಪನಗರ ಸಿಪಿಐ ದಯಾನಂದ ಶೇಗುಣಸಿ,ಪಿ ಎಸ್ ಐ ಕೋಳಬಾಳ. ಭರತೇಶ್, ರವಿ ದೊಡ್ಡಮನಿ , ಸಿಬ್ಬಂದಿಗಳು ಉಪಸ್ಥಿತರಿದ್ದರು.

  • Related Posts

    ಫೆ 14 ರಂದು ಬಿಸಿಯೂಟ ಕಾರ್ಮಿಕರ ವೇತನ ಹೆಚ್ಚಿಸಲು ಆಗ್ರಹಿಸಿ

    ಧಾರವಾಡ 11 :ಎಐಯುಟಿಯುಸಿ ಕೇಂದ್ರ ಕಾರ್ಮಿಕ ಸಂಘಟನೆಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಬಿಸಿಯೂಟ ಕಾರ್ಮಿಕರ ಸಂಘ(ರಿ)ದ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಇಂದು ಬಿಸಿಯೂಟ ಕಾರ್ಮಿಕರಿಗೆ ಇಂದಿನ ಬೆಲೆಯೇರಿಕೆಗೆ ಅನುಗುಣವಾಗಿ ವೇತನ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ…

    ಗ್ರಾಮ ಆಡಳಿತ ಅಧಿಕಾರಿಗಳ‌ ಸಂಘದ ಮುಷ್ಕರ

    ಧಾರವಾಡ11 :  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ನಗರದ ತಹಶೀಲ್ದಾರ‌ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ನೀಡಿದ್ದ ಕರೆಯ ಮೇರೆಗೆ ಗ್ರಾಮ ಆಡಳಿತ…

    RSS
    Follow by Email
    Telegram
    WhatsApp
    URL has been copied successfully!