ಮಾನವೀಯತೆ ಮೆರೆದ ಎನ್ ಶಶಿಕುಮಾರ.

Humanity Mereda N Sasikumar.

ಧಾರವಾಡ 23 : ನಿನ್ನೆ ರಾತ್ರಿ ಧಾರವಾಡ ಟೋಲ್ ನಾಕಾ ಹತ್ತಿರ ಚಿಗರಿ ಬಸ್ ಡಿಕ್ಕಿ ಹೊಡೆತದಿಂದ ಕಾಲಿಗೆ ತೀವ್ರ ಗಾಯಗೊಂಡ ಯುವಕ, ಅದೇ ಸಂದಭ೯ದಲ್ಲಿ ಹು ಧಾ ಕಮಿಷನರ್ ಎನ್ ಶಶಿಕುಮಾರ ಅಲ್ಲಿಂದ ಹೋಗುತ್ತುರುವಾಗ ತಮ್ಮ ವಾಹನ ನಿಲ್ಲಿಸಿ ಸಾವ೯ಜನಿಕರ ಸಹಾಯ ದಿಂದ ಕಾಲು ಮುರಿದುಕೊಂಡು ಒದ್ದಾಡುತ್ತಿದ್ದ ಗಾಯಾಳು ಯುವಕನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ .

  • Related Posts

    ಫೆ 14 ರಂದು ಬಿಸಿಯೂಟ ಕಾರ್ಮಿಕರ ವೇತನ ಹೆಚ್ಚಿಸಲು ಆಗ್ರಹಿಸಿ

    ಧಾರವಾಡ 11 :ಎಐಯುಟಿಯುಸಿ ಕೇಂದ್ರ ಕಾರ್ಮಿಕ ಸಂಘಟನೆಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಬಿಸಿಯೂಟ ಕಾರ್ಮಿಕರ ಸಂಘ(ರಿ)ದ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಇಂದು ಬಿಸಿಯೂಟ ಕಾರ್ಮಿಕರಿಗೆ ಇಂದಿನ ಬೆಲೆಯೇರಿಕೆಗೆ ಅನುಗುಣವಾಗಿ ವೇತನ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ…

    ಗ್ರಾಮ ಆಡಳಿತ ಅಧಿಕಾರಿಗಳ‌ ಸಂಘದ ಮುಷ್ಕರ

    ಧಾರವಾಡ11 :  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ನಗರದ ತಹಶೀಲ್ದಾರ‌ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ನೀಡಿದ್ದ ಕರೆಯ ಮೇರೆಗೆ ಗ್ರಾಮ ಆಡಳಿತ…

    RSS
    Follow by Email
    Telegram
    WhatsApp
    URL has been copied successfully!