ಕಸಬಾಪೇಟೆ ಕಳ್ಳತನ ಪ್ರಕರಣ

ಹುಬ್ಬಳ್ಳಿ 01 : ಪಿ.ಎಸ್ ಅಪರಾಧ ಸಂಖ್ಯೆ 02/2025 ಕಲಂ 305 (ಎ) 331 (4) ಬಿ.ಎನ್.ಎಸ್-2023 ಸದರ ಸ್ವತ್ತಿನ ಪ್ರಕರಣವು ಈಶ್ವರನಗರದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಅಶೋಕ ಸೊನ್ನದ, ವಯಾ 32 ವರ್ಷ, ಸಾ ಬಿಜಾಪೂರ ಎರಡು ಎಳೆಯ ಮಾಂಗಲ್ಯ ಸರ ಹಾಗೂ ಎರಡು ಕಿವಿಯೋಲೆ ಇವುಗಳ ಅಂದಾಜು ಕಿಮ್ಮತ್ತು 1,00,000/-ರೂಗಳ ಆಭರಣಗಳನ್ನು ಜಪ್ತ ಮಾಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇವನನ್ನು ದಸ್ತಗೀರ ಮಾಡಿದೆ ಎಂದು ಪೋಲೀಸ ಪ್ರಕಟನೆಯಲ್ಲಿ ತಿಳಸಿದ್ದಾರೆ.

  • Related Posts

    ಫೆ 14 ರಂದು ಬಿಸಿಯೂಟ ಕಾರ್ಮಿಕರ ವೇತನ ಹೆಚ್ಚಿಸಲು ಆಗ್ರಹಿಸಿ

    ಧಾರವಾಡ 11 :ಎಐಯುಟಿಯುಸಿ ಕೇಂದ್ರ ಕಾರ್ಮಿಕ ಸಂಘಟನೆಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಬಿಸಿಯೂಟ ಕಾರ್ಮಿಕರ ಸಂಘ(ರಿ)ದ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಇಂದು ಬಿಸಿಯೂಟ ಕಾರ್ಮಿಕರಿಗೆ ಇಂದಿನ ಬೆಲೆಯೇರಿಕೆಗೆ ಅನುಗುಣವಾಗಿ ವೇತನ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ…

    ಗ್ರಾಮ ಆಡಳಿತ ಅಧಿಕಾರಿಗಳ‌ ಸಂಘದ ಮುಷ್ಕರ

    ಧಾರವಾಡ11 :  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ನಗರದ ತಹಶೀಲ್ದಾರ‌ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ನೀಡಿದ್ದ ಕರೆಯ ಮೇರೆಗೆ ಗ್ರಾಮ ಆಡಳಿತ…

    RSS
    Follow by Email
    Telegram
    WhatsApp
    URL has been copied successfully!