ಧಾರವಾಡ : ನವನಗರ ಎ ಪಿ ಎಂ ಸಿ ಬಳಿ ಜೋಳ ತುಂಬಿಕೊಂಡು ಹೋಗುತ್ತಿದ್ದ ಲಾರಿ ತಾಂತ್ರಿಕ ದೋಷದಿಂದಾಗಿ ಬೆಂಕಿ ಹತ್ತಿತು. ಜಿಲಾನಿ ಖಾಜಿ ಎಂಬ ಸಮಾಜ ಸೇವೆ ಮಾಡುವ ಯುವಕ ಕೆ ಎಮ್ ಸಿ ಆಸ್ಪತ್ರೆಯಿಂದ ಬರುವಾಗ ನೋಡಿ ಸಮಯ ಪ್ರಜ್ಞೆಯಿಂದ ಕೂಡಲೇ ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಿ ಲಾರಿಗೆ ಹೆಚ್ಚಿನ ಹಾನಿ ಆಗುವುದರಿಂದ ರಕ್ಷಿಸಿದರು.
ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ
ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…