ಪೊಲೀಸ್ ಸ್ಟೇಷನ್ ಗೆ 120 ಕ್ಕೂ ಹೆಚ್ಚು ಯುವಕರನ್ನು ಕರೆತಂದು ತಪ್ಪಿಸ್ತರ ವಿರುದ್ಧ ದಂಡ ಹಾಗೂ ಕಾನೂನು ಕ್ರಮ

ಧಾರವಾಡ : ಧಾರವಾಡ ವಿದ್ಯಾಗಿರಿ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಇoದು
ಏರಿಯಾ ಡಾಮಿನೇಷನ್ ನಡೆಸಲಾಯಿತು. 120 ಕ್ಕೂ ಹೆಚ್ಚು ಯುವಕರನ್ನು ಕರೆತಂದು ವಿಂಗಡಿಸಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮದ್ಯಪಾನ ಮಾಡುವವರು.

ಬೈಕ್ ನಲ್ಲಿ ಇಬ್ಬರಿಗಿಂತ ಹೆಚ್ಚು ಜನ ಸಂಚಾರ,ಬೈಕ್ ಮೇಲೆ ನಂಬರ್ ಪ್ಲೇಟ್ ಇಲ್ಲದೆ ಸಂಚಾರ ಮಾಡುವವರು, ಈ ಹಿಂದೆ ಯಾವುದಾದರ ಪ್ರಕರಣಗಳಲ್ಲಿ ತೊಡಗಿಸಿಕೊಂಡವರನ್ನು. ಸಿಕ್ಕಿದಾಗ ವಿಚಾರಿಸಿ . ತಪ್ಪಿಸ್ತರ ವಿರುದ್ಧ ದಂಡ  ಹಾಗೂ ಕಾನೂನು ಕ್ರಮ ಕೈಗೊಳ್ಳಲಾಯಿತು.ಈ ಸಂದರ್ಭದಲ್ಲಿ ಎ ಸಿ ಪಿ ಪ್ರಶಾಂತ್ ಸಿದ್ದನಗೌಡರ.ಸಿ ಪಿ ಐ ದಯಾನಂದ್ ಶೇಗುಣಸಿ. ಪಿ ಎಸ್ ಐ ಬಾಬಾ ಪ್ರಮೋದ್. ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

  • Related Posts

    ಫೆ 14 ರಂದು ಬಿಸಿಯೂಟ ಕಾರ್ಮಿಕರ ವೇತನ ಹೆಚ್ಚಿಸಲು ಆಗ್ರಹಿಸಿ

    ಧಾರವಾಡ 11 :ಎಐಯುಟಿಯುಸಿ ಕೇಂದ್ರ ಕಾರ್ಮಿಕ ಸಂಘಟನೆಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಬಿಸಿಯೂಟ ಕಾರ್ಮಿಕರ ಸಂಘ(ರಿ)ದ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಇಂದು ಬಿಸಿಯೂಟ ಕಾರ್ಮಿಕರಿಗೆ ಇಂದಿನ ಬೆಲೆಯೇರಿಕೆಗೆ ಅನುಗುಣವಾಗಿ ವೇತನ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ…

    ಗ್ರಾಮ ಆಡಳಿತ ಅಧಿಕಾರಿಗಳ‌ ಸಂಘದ ಮುಷ್ಕರ

    ಧಾರವಾಡ11 :  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ನಗರದ ತಹಶೀಲ್ದಾರ‌ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ನೀಡಿದ್ದ ಕರೆಯ ಮೇರೆಗೆ ಗ್ರಾಮ ಆಡಳಿತ…

    RSS
    Follow by Email
    Telegram
    WhatsApp
    URL has been copied successfully!