ಇತ್ತೀಚಿನ ಸುದ್ದಿ
ಧಾರವಾಡದಲ್ಲಿ ಸೇವಾ ಭಾರತಿ ಟ್ರಸ್ಟ್ ವತಿಯಿಂದ ಬೃಹತ್ ರಕ್ತದಾನ ಶಿಬಿಪತ್ರಕರ್ತನ ಮೇಲೆ ವಾರ್ತಾ ಇಲಾಖೆ ನೌಕರನಿಂದ ಹಲ್ಲೆ | ಅವಾಚ್ಯ ಶಬ್ದಗಳಿಂದ |ಭಾರತದ ರಾಜ್ಯಗಳ ಪ್ರಾದೇಶಿಕ ನೃತ್ಯ ಸ್ಪರ್ಧೆತೀವ್ರ ನಿರಾಶದಾಯಕ ಕೇಂದ್ರ ಬಜೆಟ್‌: ಸಂತೋಷ್‌ ಲಾಡ್‌ಇದು ಒಂದು ಪರಿಪೂರ್ಣ ಬಜೆಟ್ : ಎಮ್.ಆರ್.ಪಾಟೀಲ್2026-27ನೇ ಸಾಲಿನ ಬಜೆಟ್ ಸಾಮಾನ್ಯ ಜನರ ಸಂಕಷ್ಟಗಳಿಗೆ ಯಾವುದೇ ಸ್ಪಂದನೆ ನೀಡಿಲ್ಲ : ಶಿವಲೀಲಾ ವಿನಯ ಕುಲಕರ್ಣಿದೂರದೃಷ್ಟಿ ಇಲ್ಲದ ಘೋಷಣೆಗಳ ಬಜೆಟ್ : ಸಲೀಂ ಅಹ್ಮದ್ಕರಿಯಮ್ಮ ದೇವಿಯ ಪ್ರಥಮ ವಾರ್ಷಿಕೋತ್ಸವ ಸಂಭ್ರಮಭಾರತದ ಆಧ್ಯಾತ್ಮಿಕ ಶಕ್ತಿಯನ್ನು ಜಗತ್ತಿಗೇ ಪರಿಚಯಿಸಿದವರು ಸ್ವಾಮೀ ವಿವೇಕಾನಂದರು- ಈರೇಶ ಅಂಚಟಗೇರಿಡಿಜಿಟಲ್ ತಂತ್ರಜ್ಞಾನದ ಪರಿವರ್ತನೆಯಿಂದ ಶಿಕ್ಷಣದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗುತ್ತಿದೆ ಎಂದು ಅಮೇರಿಕಾದ ಸ್ಟೋನ್ ಹಿಲ್ ಕಾಲೇಜಿನ ಸ್ಟಾಟಜಿಕ್ ಅಡ್ವೈಸರ ಡಾ.ಶ್ರೀರಾಮ ಬೆಲ್ಡೋನಾ
ಕನಕದಾಸರ ಜಯಂತ್ಯುತ್ಸವ ಆಚರಣೆ

ಧಾರವಾಡ  : ನಗರದ ಮರಾಠ ವಿದ್ಯಾ ಪ್ರಸಾರಕ ಮಂಡಳದ ಪ್ರಾಥಮಿಕ ಪ್ರೌಢ ಪದವಿಪೂರ್ವ ಪದವಿ ಹಾಗೂ ಸ್ನಾತಕೋತರ ಅಧ್ಯಯನ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ಅಂಗ ಸಂಸ್ಥೆಗಳ ವತಿಯಿಂದ ಸಂತ ಶ್ರೇಷ್ಠ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು. ಮರಾಠ ವಿದ್ಯಾ ಪ್ರಸಾರಕ ಮಂಡಲದ ನಿರ್ದೇಶಕರಾದ

ಮಕ್ಕಳಿಗೆ ವೈಜ್ಞಾನಿಕ ಮನೋಭಾವ ಬೆಳೆಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ, ಕೆ ಜಿ ದೇವರಮನಿ

ಧಾರವಾಡ  : ಭಾರತ ಜ್ಞಾನ ವಿಜ್ಞಾನ ಸಮಿತಿ ಇದೊಂದು ವೈಜ್ಞಾನಿಕ ಮನೋಭಾವ ಮೂಡಿಸುವ ಜನರಲ್ಲಿ ವಿಜ್ಞಾನದ ಅರಿವು ಮೂಡಿಸುವುದರ ಜೊತೆಗೆ ಪ್ರಾಥಮಿಕ ಶಿಕ್ಷಣದ ಚಿಣ್ಣರ ಮೇಳ, ನಲಿಕಲಿ, ವಠಾರ ಶಾಲೆ, ವಿಜ್ಞಾನ ಹಬ್ಬ ಮಕ್ಕಳ ಸಾಹಿತ್ಯ ಹಬ್ಬ ಮುಂತಾದ ಪ್ರಮುಖ ಕಾರ್ಯಕ್ರಮಗಳನ್ನು

ಪೊಲೀಸ್ ಸ್ಟೇಷನ್ ಗೆ 120 ಕ್ಕೂ ಹೆಚ್ಚು ಯುವಕರನ್ನು ಕರೆತಂದು ತಪ್ಪಿಸ್ತರ ವಿರುದ್ಧ ದಂಡ ಹಾಗೂ ಕಾನೂನು ಕ್ರಮ

ಧಾರವಾಡ : ಧಾರವಾಡ ವಿದ್ಯಾಗಿರಿ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಇoದು ಏರಿಯಾ ಡಾಮಿನೇಷನ್ ನಡೆಸಲಾಯಿತು. 120 ಕ್ಕೂ ಹೆಚ್ಚು ಯುವಕರನ್ನು ಕರೆತಂದು ವಿಂಗಡಿಸಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮದ್ಯಪಾನ ಮಾಡುವವರು. ಬೈಕ್ ನಲ್ಲಿ ಇಬ್ಬರಿಗಿಂತ ಹೆಚ್ಚು ಜನ ಸಂಚಾರ,ಬೈಕ್ ಮೇಲೆ ನಂಬರ್

ನಾಮದೇವ ಸಿಂಪಿ ಸಮಾಜದ ಧಾರವಾಡ ಸನ್ಮಿತ್ರರ ಪರವಾಗಿ ಮಿಲಿಂದ್ ಪಿಸೆ ಸನ್ಮಾನ ಸಮಾರಂಭ

ಧಾರವಾಡ  : ನಾಮದೇವ ಸಿಂಪಿ ಸಮಾಜದ ಹಿರಿಯರು ಹಾಗೂ ಮಾಜಿ ಉಪಾಧ್ಯಕ್ಷರು ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಯ ಹರಿಕಾರರು ಹಾಗೂ ಸಮಾಜದ ಕಟ್ಟಡ ಕಾರ್ಯದಲ್ಲಿ ತಮ್ಮನ್ನು ತಾವು ಕಾಯ ವಾಚಾ ಮನಸಾ ಆಥಿ೯ಕವಾಗಿ ಸಮಾಜದ ಅಭಿವೃದ್ಧಿಯೇ ತಮ್ಮ ನಿಲುವು ಎಂದು ಹಾಗೂ

ಕೆನರಾ ಬ್ಯಾಂಕನಲ್ಲಿ ಗ್ರಾಹಕರ ಸೇವಾ ನೂನ್ಯತೆ- ಕರವೇ ಪಾಪು ಧಾರೆ ಆಕ್ರೋಶ

ಧಾರವಾಡದ ಓಲ್ಡ್ ಎಸ್ ಪಿ ಸರ್ಕಲ್ ಶಾಖೆಯ  ಕೆನರಾ ಬ್ಯಾಂಕ್ ನಲ್ಲಿ ಉಂಟಾಗುತ್ತಿರುವ ಗ್ರಾಹಕರ ಸೇವಾ ನ್ಯೂನ್ಯತೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಬೆಳಗಾವಿ ವಿಭಾಗೀಯ ಅಧ್ಯಕ್ಷ ಪಾಪು ಧಾರೆ ಮುಖಂಡತ್ವದಲ್ಲಿ ಶಾಖಾ ವ್ಯವಸ್ಥಾಪಕರಿಗೆ ದೂರು

WhatsApp