“ಭಾರತ ಸಂವಿಧಾನ”ದ ಕುರಿತ ಜಾನಪದ ನೃತ್ಯ ರೂಪಕದ ಪ್ರದರ್ಶನ

ಧಾರವಾಡ 27 : ನಗರದ ಖ್ಯಾತ ಜಾನಪದ ನೃತ್ಯ ಕಲಾವಿದ ಪ್ರಕಾಶ ಮಲ್ಲಿಗವಾಡ ಮಾರ್ಗದರ್ಶನದಲ್ಲಿ ರೈಸಿಂಗ ಸ್ಟಾರ್ಸ ಆರ್ಟ ಆಯ್ಯಂಡ ಕಲ್ಚರಲ್ ಅಕಾಡೆಮಿಯ ತಂಡದಿಂದ “ಭಾರತ ಸಂವಿಧಾನ”ದ ಕುರಿತ ಜಾನಪದ ನೃತ್ಯ ರೂಪಕ ಪ್ರದರ್ಶನವಾಯಿತು.
‌ಜಾನಪದ ನೆರಳು ತಂಡದ ಸಂತೋಷ ಸಾಲಿಯಾನ (ನೃತ್ಯ ಸಂಯೋಜನೆ) ಕಲಾವಿದರಾದ ಅಕ್ಷತಾ ದಲಾಲ್, ಪುಂಡಲೀಕ್ ಸಾಗರೆಕರ, ಅಂಜಲಿ ಬಸವಾ, ಯಶೋಧರೆ ಮಲ್ಲಿಗವಾಡ, ಬಸಯ್ಯ ಬನ್ನಿಗೋಳಮಠ, ಭಾಗ್ಯಶ್ರೀ ಗಾಳೆಮ್ಮನವರ ಹಾಗೂ ಮುಂತಾದವರು ಮನಮೋಹಕವಾಗಿ ಪ್ರಸ್ತುತಪಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

  • Related Posts

    ಫೆ 14 ರಂದು ಬಿಸಿಯೂಟ ಕಾರ್ಮಿಕರ ವೇತನ ಹೆಚ್ಚಿಸಲು ಆಗ್ರಹಿಸಿ

    ಧಾರವಾಡ 11 :ಎಐಯುಟಿಯುಸಿ ಕೇಂದ್ರ ಕಾರ್ಮಿಕ ಸಂಘಟನೆಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಬಿಸಿಯೂಟ ಕಾರ್ಮಿಕರ ಸಂಘ(ರಿ)ದ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಇಂದು ಬಿಸಿಯೂಟ ಕಾರ್ಮಿಕರಿಗೆ ಇಂದಿನ ಬೆಲೆಯೇರಿಕೆಗೆ ಅನುಗುಣವಾಗಿ ವೇತನ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ…

    ಗ್ರಾಮ ಆಡಳಿತ ಅಧಿಕಾರಿಗಳ‌ ಸಂಘದ ಮುಷ್ಕರ

    ಧಾರವಾಡ11 :  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ನಗರದ ತಹಶೀಲ್ದಾರ‌ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ನೀಡಿದ್ದ ಕರೆಯ ಮೇರೆಗೆ ಗ್ರಾಮ ಆಡಳಿತ…

    RSS
    Follow by Email
    Telegram
    WhatsApp
    URL has been copied successfully!