ವ್ಯಕ್ತಿ ಕಾಣೆ

ಧಾರವಾಡ 15 : ಜನೆವರಿ ದಿ 17 ರ ಸಾಯಂಕಾಲ 4 ಗಂಟೆಗೆ ಅಂಗಡಿಗೆ ಹೋಗಿ ಬರುವದಾಗಿ ಹೇಳಿ ಹೋದವನು ಕಾಣೆ ಆಗಿದ್ದು
ಹೆಸರು ಕಿರಣಕುಮಾರ ತಂದೆ ಅರುಣ ಯಾದವ, ವಯಸ್ಸು 26 ವರ್ಷ , ಎತ್ತರ 5 ಘಟ 8 ಇಂಚು,ಚಹರೆ ಮೈಬಣ್ಣ ಹಾಲಗೆಂಪು ,
ಸಾದಾರನ ಮೈಕಟ್ಟು, ಕೋಲು ಮುಖ, ಚೂಪಾದ ಮೂಗು, ತಲೆಯಲ್ಲಿ ಕಪ್ಪು ಕೂದಲು ಇವೆ.
ಗುರುತುಗಳು ಸಣ್ಣಗೆ ಗಡ್ಡ ಬಿಟ್ಟಿರುತ್ತಾನೆ, ತಿರಸಗಣ್ಣು ಇರುತ್ತದೆ. ಉಡುಪು ಮೈಮೇಲೆ ಕಪ್ಪು ಬಣ್ಣದ ತುಂಬು ತೋಳಿನ ಅಂಗಿ, ನೀಲಿ ಬಣ್ಣದ ನೈಟ್ ಪ್ಯಾಂಟ ಧರಿಸಿದ್ದನು.
ಕನ್ನಡ ಮತ್ತು ಹಿಂದಿ ಮಾತನಾಡುತ್ತಾನೆ.
ಈ ಭಾವಚಿತ್ರದಲ್ಲಿರುವ ಕಾಣೆಯಾದ ಮನುಷ್ಯ ಪತ್ತೆಯಾದಲ್ಲಿ ಅಥವಾ ಸುಳಿವು ಸಿಕ್ಕಲ್ಲಿ ಈ ಕೆಳಗಿನ ವಿಳಾಸಕ್ಕೆ ತಿಳಿಸಲು
ಕೋರಲಾಗಿದೆ.
ಸಂಪರ್ಕಿಸುವ ದೂರವಾಣಿ ಸಂಖ್ಯೆ
ಗರಗ ಪೊಲೀಸ್‌ ಠಾಣೆ , 0836-2233217- 9480804347
0836-2233213- 9480804330
ಧಾರವಾಡ ಕಂಟ್ರೋಲ್ ರೂಮ್  0836-2233201 ಸಂಖೆಗಳಿಗೆ ಸಂಪರ್ಕಿಸಲು ವಿನಂತಿಸಲಾಗಿದೆ.

  • Related Posts

    ಬಂಧಿಖಾನೆ ಮನಪರಿವರ್ತನೆಗಿರುವ ಒಂದು ಅವಕಾಶ

    ಧಾರವಾಡ:– ಸಾಧನಾ ಮಹಿಳಾ ಮತ್ತು ‌ಮಕ್ಕಳ ಅಭಿವೃದ್ಧಿ ಸಂಸ್ಥೆ ,ಪ್ರೀಜನ್ ಮಿನಿಸ್ಟರಿ ಇಂಡಿಯಾ – ಧಾರವಾಡ ಮತ್ತು ವಿನ್ಸೆಂಟ್ ಡಿ ಪೌಲ‌ ನಿರ್ಮಲನಗರ ಧಾರವಾಡ ಕೇಂದ್ರ ಕಾರಾಗೃಹ ಧಾರವಾಡ ಇವರ ಸಹಯೋಗದಲ್ಲಿ ಬಂಧಿಖಾನೆ ಮಹಿಳಾ ನಿವಾಸಿಗಳೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ‌ಆಯೋಜಿಸಲಾಗಿತ್ತು.…

    ಹು -ಧಾ ಮಹಾನಗರ ಪಾಲಿಕೆಯ ಅಧಿಕಾರಿಗಳು ಜನ್ನತ್ ನಗರಕ್ಕೆ ಭೇಟಿ

    ಧಾರವಾಡ 21 : ಎಸ್.ಯು.ಸಿ.ಐ.ಕಮ್ಯುನಿಸ್ಟ್ ಪಕ್ಷದ ಮನವಿಗೆ ಸ್ಪಂದಿಸಿ ಜನ್ನತ್ ನಗರಕ್ಕೆ ಭೇಟಿಮಾಡಿ ಗಟಾರ ಸಮಸ್ಯೆ ಹಾಗೂ ಕಸ ವಿಲೇವಾರಿ ಸಮಸ್ಯೆ ಬಗೆಹರಿಸುವುದಾಗಿ ಆಶ್ವಾಸನೆ ನೀಡಿದ ಪಾಲಿಕೆ ಅಧಿಕಾರಿಗಳು. ಜನ್ನತ್ ನಗರದ ಗಟಾರ ಸಮಸ್ಯೆ ಹಾಗೂ ಕಸ ವಿಲೇವಾರಿ ಸಮಸ್ಯೆಯನ್ನು ಬಗೆಹರಿಸಲು…

    RSS
    Follow by Email
    Telegram
    WhatsApp
    URL has been copied successfully!