ಡಾ.ಸಿ.ಸೋಮಶೇಖರ ಅವರಿಗೆ ಸನ್ಮಾನ

ಧಾರವಾಡ : ಅಧ್ಯಕ್ಷರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಬೆಂಗಳೂರು ಹಾಗೂ ನಿವೃತ್ತ ಐ.ಎ.ಎಸ್. ಅಧಿಕಾರಿಗಳು ಧಾರವಾಡಕ್ಕೆ ಅನಿರೀಕ್ಷಿತ ಬೆಟ್ಟಿ ನೀಡಿದಾಗ ಡಾ.ಸಿ.ಸೋಮಶೇಖರ ಅವರನ್ನು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ,ಧಾರವಾಡ ಜಿಲ್ಲಾ ಘಟಕದ ವತಿಯಿಂದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಸತ್ಕರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಡಾ.ಸಂಗಮನಾಥ ಲೋಕಾಪೂರ, ದ.ರಾ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷರಾದ ಡಾ.ಡಿ.ಎಂ ಹಿರೇಮಠ,ಹಿರಿಯ ವಕೀಲರಾದ ಪಿ ಹೆಚ್ ನೀರಲಕೇರಿ,ಹಿರಿಯರಾದ ಮುಕ್ತಾಮಠ ರವರು,ರೈತ ಮುಖಂಡರಾದ ಈಶ್ವರ ಚಂದ್ರ ಹೊಸಮನಿ,ಜಾನಪದ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಡಾ.ರಾಮು ಮೂಲಗಿ,ಎಂ.ಡಿ.ಪಾಟೀಲ ಬ್ಯಾಲಾಳ,ಸಿದ್ದಣ್ಣ ಕಂಬಾರ ಪ್ರೊ,ಹೊಸಮಠ,ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಪ್ರಕಾಶ ಬಾಳಿಕಾಯಿ, ಖಜಾಂಚಿ, ಶ್ರೀಶೈಲ ರಾಚಣ್ಣವರ ಸೇರಿದಂತೆ ಜಿಲ್ಲೆಯ ಎಲ್ಲ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!