ಅಗಲಿದ ಯೋಧರಿಗೆ ಶ್ರದ್ದಾಂಜಲಿ

ಧಾರವಾಡ 27 : 26ರ ಸಂಜೆ ಕಾರ್ಗಿಲ್ ವಿಜಯ ಸ್ಮಾರಕ ಸಮಿತಿಯಿಂದ ಹುತಾತ್ಮ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಮಂಗಳವಾರ 24 ರಂದು ಭಾರತದ ಪೂಂಚ್ ನೀಲಂ ಬಳಿ ಗಡಿ ನಿಯಂತ್ರಣ ರೇಖೆಯ ಹತ್ತಿರ ಕಾರ್ಯದ ನಿಮಿತ್ತ ವಾಹನದಲ್ಲಿ ಪ್ರಯಾಣಿ ಸುತ್ತಿದ್ದ ಯೋಧರಾದ ಮಹೇಶ, ದಯಾನಂದ, ಧರ್ಮರಾಜ, ಅನೂಪ, ಗಿಗಂಬರ ಸೇರಿ ಕೆಲವರು ಅಪಘಾತದಲ್ಲಿ ನಿಧನರಾಗಿದ್ದಾರೆ ಎಂಬ ಸುದ್ದಿ ನಮಗೆಲ್ಲಾ ದುಖಃ ಮೂಡಿಸಿದೆ. ಕಾರ್ಗಿಲ್ ವಿಜಯ ಸ್ತೂಪ ಆವರಣದಲ್ಲಿ ಸಮೀತಿಯ ಸದಸ್ಯರು ಸೇರಿ ಶ್ರದ್ಧಾಂಜಲಿ ಅರ್ಪಿಸಿದರು.

ಆನಂದ ಕುಲಕರ್ಣಿ, ಚಂದ್ರಶೇಖರ ಅಮ್ಮಿನಗಡ,ಎಮ್ ಜಿ ತಿಮ್ಮಾಪುರ (ನಿವೃತ್ತ ಯೋಧ),ಉದಯ ಯಂಡಿಗೇರಿ ರಮೇಶ ನಾದಗೆರ್,ಶಿವಯೋಗಿ ಅಮ್ಮಿನಗಡ,ಸಂಜಯ ಪಾಟೀಲ ಹಾಗೂ ಹಲವು ಜನ ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

  • Related Posts

    ಮಾರುಕಟ್ಟೆಯ ಹಮಾಲರ ಸಂಘದಿಂದ ಮುರುಘಮಠಕ್ಕೆ ಕ್ವೀಂಟಲ್ ಬೆಲ್ಲ ಪ್ರಸಾದ

    ಶ್ರೀ ಮಧತನಿ ಮುರುಗೇಂದ್ರ ಮಹಾಶಿವಯೋಗಿಗಳ ಜಾತ್ರಾಮಹೋತ್ಸವದ ಅಂಗವಾಗಿ ಧಾರವಾಡದ ಮೃತ್ಯುಂಜಯ ಮಾರುಕಟ್ಟೆಯ ಹಮಾಲರ ಸಂಘದಿಂದ, ಹಣ್ಣೊಂದು ಕ್ವೀಂಟಲ್ ಬೆಲ್ಲವನ್ನು ಪ್ರಸಾದಕ್ಕೆ ನೀಡಿದರು. ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮುಖಾಂತರ ಎ ಪಿ ಎಮ್ ಸಿ ಇಂದ ಶ್ರೀ ಮುರುಘಮಠಕ್ಕೆ ನೀಡಿದರು. ಈ ಸಂದರ್ಭದಲ್ಲಿ…

    ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆ

    ಧಾರವಾಡ 01: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಧಾರವಾಡ ಶಾಖೆಯ 2024 2025 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಮಂಗಳವಾರ, ದಿ 04 ರಂದು ಮುಂಜಾನೆ 10:30 ಗಂಟೆಗೆ ಕನ್ನಡ ಕುಲಪುರೋಹಿತ ಆಲೂರು ವಂಕಟರಾವ ಸಾಂಸ್ಕೃತಿಕ ಭವನದಲ್ಲಿ  ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ…

    RSS
    Follow by Email
    Telegram
    WhatsApp
    URL has been copied successfully!