ಅಗಲಿದ ಯೋಧರಿಗೆ ಶ್ರದ್ದಾಂಜಲಿ

ಧಾರವಾಡ 27 : 26ರ ಸಂಜೆ ಕಾರ್ಗಿಲ್ ವಿಜಯ ಸ್ಮಾರಕ ಸಮಿತಿಯಿಂದ ಹುತಾತ್ಮ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಮಂಗಳವಾರ 24 ರಂದು ಭಾರತದ ಪೂಂಚ್ ನೀಲಂ ಬಳಿ ಗಡಿ ನಿಯಂತ್ರಣ ರೇಖೆಯ ಹತ್ತಿರ ಕಾರ್ಯದ ನಿಮಿತ್ತ ವಾಹನದಲ್ಲಿ ಪ್ರಯಾಣಿ ಸುತ್ತಿದ್ದ ಯೋಧರಾದ ಮಹೇಶ, ದಯಾನಂದ, ಧರ್ಮರಾಜ, ಅನೂಪ, ಗಿಗಂಬರ ಸೇರಿ ಕೆಲವರು ಅಪಘಾತದಲ್ಲಿ ನಿಧನರಾಗಿದ್ದಾರೆ ಎಂಬ ಸುದ್ದಿ ನಮಗೆಲ್ಲಾ ದುಖಃ ಮೂಡಿಸಿದೆ. ಕಾರ್ಗಿಲ್ ವಿಜಯ ಸ್ತೂಪ ಆವರಣದಲ್ಲಿ ಸಮೀತಿಯ ಸದಸ್ಯರು ಸೇರಿ ಶ್ರದ್ಧಾಂಜಲಿ ಅರ್ಪಿಸಿದರು.

ಆನಂದ ಕುಲಕರ್ಣಿ, ಚಂದ್ರಶೇಖರ ಅಮ್ಮಿನಗಡ,ಎಮ್ ಜಿ ತಿಮ್ಮಾಪುರ (ನಿವೃತ್ತ ಯೋಧ),ಉದಯ ಯಂಡಿಗೇರಿ ರಮೇಶ ನಾದಗೆರ್,ಶಿವಯೋಗಿ ಅಮ್ಮಿನಗಡ,ಸಂಜಯ ಪಾಟೀಲ ಹಾಗೂ ಹಲವು ಜನ ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!