ಹಾವೇರಿ 26 : ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಶಾಡಗುಪ್ಪಿ 76 ನೇ ಗಣರಾಜ್ಯೋತ್ಸವದ ಪ್ರಯುಕ್ತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶ್ಯಾಡಗುಪ್ಪಿಯಲ್ಲಿ ಮಕ್ಕಳಿಂದ ಅಂಬೇಡ್ಕರ್ ಜೀವನ ಚರಿತ್ರೆ ಕುರಿತು ವೀರಗಾಸೆ ಪ್ರದರ್ಶನ ಮಾಡಲಾಯಿತು ಜೊತೆಗೆ ಹಾಡಿಗೆ ವಿದ್ಯಾರ್ಥಿಗಳಿಂದ ಡಂಬಲ್ಸ್ ಮತ್ತು ಲೆಜಿಮ್ಸ್ ನೃತ್ಯವನ್ನು ಮಾಡಿಸಲಾಯಿತು. ಈ ಒಂದು ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಕಾಂತರಾಜ್ ಆರ್ ಬಿ. ಶಿಕ್ಷಕರಾದ ಬಸವರಾಜ್ ಬಿದರ ಕೊಪ್ಪ. ಕಿರಣ್ ಕುಮಾರ್ ಎಂವಿ. ಲಕ್ಷ್ಮಿ ಕಾಟೇನಹಳ್ಳಿ. ಸುನಿಲ್ ಕುಮಾರ್ ಎಂ. ಲಕ್ಷ್ಮಿ ಪೂಜಾರ್. ಗೀತಾ ಸಾವಕ್ಕನವರ್. ವಿಜಯಲಕ್ಷ್ಮಿ ಶಿಕ್ಷಕರು ಹಾಗೂ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು .ಉಪಾಧ್ಯಕ್ಷರು. ಸದಸ್ಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಮಾರುಕಟ್ಟೆಯ ಹಮಾಲರ ಸಂಘದಿಂದ ಮುರುಘಮಠಕ್ಕೆ ಕ್ವೀಂಟಲ್ ಬೆಲ್ಲ ಪ್ರಸಾದ
ಶ್ರೀ ಮಧತನಿ ಮುರುಗೇಂದ್ರ ಮಹಾಶಿವಯೋಗಿಗಳ ಜಾತ್ರಾಮಹೋತ್ಸವದ ಅಂಗವಾಗಿ ಧಾರವಾಡದ ಮೃತ್ಯುಂಜಯ ಮಾರುಕಟ್ಟೆಯ ಹಮಾಲರ ಸಂಘದಿಂದ, ಹಣ್ಣೊಂದು ಕ್ವೀಂಟಲ್ ಬೆಲ್ಲವನ್ನು ಪ್ರಸಾದಕ್ಕೆ ನೀಡಿದರು. ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮುಖಾಂತರ ಎ ಪಿ ಎಮ್ ಸಿ ಇಂದ ಶ್ರೀ ಮುರುಘಮಠಕ್ಕೆ ನೀಡಿದರು. ಈ ಸಂದರ್ಭದಲ್ಲಿ…