ಉಪರಾಷ್ಟ್ರಪತಿ ಜಗದೀಪ ಧನಕರ್: ಅಮೃತ ಮಹೋತ್ಸವ — ಹಳೆಯ ವಿದ್ಯಾರ್ಥಿಗಳ ಸಮ್ಮಿಲನಕ್ಕೆ ಚಾಲನೆ

.ಧಾರವಾಡ  : ಕೃಷಿ ವಿಶ್ವವಿದ್ಯಾಲಯ ಧಾರವಾಡ ಹಾಗೂ ಕೃಷಿ ಮಹಾವಿದ್ಯಾಲಯ ಧಾರವಾಡ ವತಿಯಿಂದ ಅಮೃತ ಮಹೋತ್ಸವ ಮತ್ತು ಹಳೆಯ ವಿದ್ಯಾರ್ಥಿಗಳ ಸ್ಹೇಹ ಸಮ್ಮಿಲನ ಕಾರ್ಯಕ್ರಮವನ್ನು ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಚಾಲನೆ ನೀಡಲಾಯಿತು.

‌ ಉಪರಾಷ್ಟ್ರಪತಿಗಳಾದ ಜಗದೀಪ ಧನಕರ್ ಅವರು ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿದರು.
‌ ರಾಜ್ಯಪಾಲರಾದ ಥಾವರಚಂದ್ ಗೆಹಲೋಟ್, ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಹ್ಲಾದ ಜೋಶಿ, ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮಹಾಪೌರರಾದ ರಾಮಪ್ಪ ಬಡಿಗೇರ ಇನ್ನಿತರು ವಿಶೇಷ ಅತಿಥಿಗಳಾಗಿ ಆಗಮಿಸಿದ್ದರು. ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಪಿ.ಎಲ್.ಪಾಟೀಲ ಭಾಗವಹಿಸಿದ್ದರು.

  • Related Posts

    ಮಾರುಕಟ್ಟೆಯ ಹಮಾಲರ ಸಂಘದಿಂದ ಮುರುಘಮಠಕ್ಕೆ ಕ್ವೀಂಟಲ್ ಬೆಲ್ಲ ಪ್ರಸಾದ

    ಶ್ರೀ ಮಧತನಿ ಮುರುಗೇಂದ್ರ ಮಹಾಶಿವಯೋಗಿಗಳ ಜಾತ್ರಾಮಹೋತ್ಸವದ ಅಂಗವಾಗಿ ಧಾರವಾಡದ ಮೃತ್ಯುಂಜಯ ಮಾರುಕಟ್ಟೆಯ ಹಮಾಲರ ಸಂಘದಿಂದ, ಹಣ್ಣೊಂದು ಕ್ವೀಂಟಲ್ ಬೆಲ್ಲವನ್ನು ಪ್ರಸಾದಕ್ಕೆ ನೀಡಿದರು. ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮುಖಾಂತರ ಎ ಪಿ ಎಮ್ ಸಿ ಇಂದ ಶ್ರೀ ಮುರುಘಮಠಕ್ಕೆ ನೀಡಿದರು. ಈ ಸಂದರ್ಭದಲ್ಲಿ…

    ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆ

    ಧಾರವಾಡ 01: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಧಾರವಾಡ ಶಾಖೆಯ 2024 2025 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಮಂಗಳವಾರ, ದಿ 04 ರಂದು ಮುಂಜಾನೆ 10:30 ಗಂಟೆಗೆ ಕನ್ನಡ ಕುಲಪುರೋಹಿತ ಆಲೂರು ವಂಕಟರಾವ ಸಾಂಸ್ಕೃತಿಕ ಭವನದಲ್ಲಿ  ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ…

    RSS
    Follow by Email
    Telegram
    WhatsApp
    URL has been copied successfully!