ಆಕಾಶವಾಣಿಯ ಅತ್ಯಂತ ಹಿರಿಯ ಅಧಿಕಾರಿ ಡಾ. ಎಲ್.ಜಿ. ಸುಮಿತ್ರ ನಿಧನ

ಬೆಂಗಳೂರು 02 : ಆಕಾಶವಾಣಿಯ ಅತ್ಯಂತ ಹಿರಿಯ ಅಧಿಕಾರಿ ಮತ್ತು ಲೇಖಕಿ ಡಾ. ಎಲ್.ಜಿ. ಸುಮಿತ್ರ ಅವರು ಬುಧವಾರ ಮಧ್ಯಾಹ್ನ ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು.

ಕನ್ನಡದ ಹಿರಿಯ ವಿದ್ವಾಂಸ ದಿವಂಗತ ಎಲ್. ಗುಂಡಪ್ಪ ಅವರ ಪ್ರಥಮ ಪುತ್ರಿಯಾಗಿದ್ದ ಅವರು ರೇಡಿಯೋ ಮಾಧ್ಯಮದಲ್ಲಿ ಉನ್ನತ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ದೆಹಲಿಯಲ್ಲಿ ವಾರ್ತಾ ವಿಭಾಗ ಮತ್ತು ಸಂಗೀತ ವಿಭಾಗಗಳ ನಿರ್ದೇಶಕರಾಗಿದ್ದರು. ನಂತರ ದೆಹಲಿಯ ಎನ್ ಸಿ ಇ ಆರ್ ಟಿ ಸಂಸ್ಥೆಯಲ್ಲಿ ಕೆಲಕಾಲ ಪ್ರಾಧ್ಯಾಪಕರಾಗಿದ್ದರು.

ಸುಮಿತ್ರ ಅವರು ಸೋದರ ಮತ್ತು ಮೂವರು ಸೋದರಿಯರನ್ನು ಅಗಲಿದ್ದಾರೆ.

  • Related Posts

    ಮಾರುಕಟ್ಟೆಯ ಹಮಾಲರ ಸಂಘದಿಂದ ಮುರುಘಮಠಕ್ಕೆ ಕ್ವೀಂಟಲ್ ಬೆಲ್ಲ ಪ್ರಸಾದ

    ಶ್ರೀ ಮಧತನಿ ಮುರುಗೇಂದ್ರ ಮಹಾಶಿವಯೋಗಿಗಳ ಜಾತ್ರಾಮಹೋತ್ಸವದ ಅಂಗವಾಗಿ ಧಾರವಾಡದ ಮೃತ್ಯುಂಜಯ ಮಾರುಕಟ್ಟೆಯ ಹಮಾಲರ ಸಂಘದಿಂದ, ಹಣ್ಣೊಂದು ಕ್ವೀಂಟಲ್ ಬೆಲ್ಲವನ್ನು ಪ್ರಸಾದಕ್ಕೆ ನೀಡಿದರು. ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮುಖಾಂತರ ಎ ಪಿ ಎಮ್ ಸಿ ಇಂದ ಶ್ರೀ ಮುರುಘಮಠಕ್ಕೆ ನೀಡಿದರು. ಈ ಸಂದರ್ಭದಲ್ಲಿ…

    ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆ

    ಧಾರವಾಡ 01: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಧಾರವಾಡ ಶಾಖೆಯ 2024 2025 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಮಂಗಳವಾರ, ದಿ 04 ರಂದು ಮುಂಜಾನೆ 10:30 ಗಂಟೆಗೆ ಕನ್ನಡ ಕುಲಪುರೋಹಿತ ಆಲೂರು ವಂಕಟರಾವ ಸಾಂಸ್ಕೃತಿಕ ಭವನದಲ್ಲಿ  ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ…

    RSS
    Follow by Email
    Telegram
    WhatsApp
    URL has been copied successfully!