ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದರೆ ಕಠಿಣ ಕ್ರಮ

Harsh action if public nuisance

ಧಾರವಾಡ : ಧಾರವಾಡದ ಉಪನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪೋಲೀಸ ಅಧಿಕಾರಿಗಳು ಸಂಚರಿಸುವ ಮೂಲಕ .89 ಜನರನ್ನು ವಶಪಡಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿರುವ ಪುಂಡಪೋಕರಿಗಳಿಗೆ ಬುದ್ಧಿವಾದ ಹೇಳಿದರು. ಸಾರ್ವಜನಿಕ ಸ್ಥಳಗಳಲ್ಲಿ ಮತ್ತ ಲೇಔಟ್ಗಳಲ್ಲಿ ಮಧ್ಯಪಾನ, ಸೇವಿಸಿ ಧೂಮಪಾನ ಮಾಡುವುದು, ತ್ರಿಬಲ್ ರೈಡಿಂಗ್, ದಂಡ ಹಾಕಿ ಕಳಿಸಿದರು ಮತ್ತೆ ಯಾವುದೇ ತರದ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿ ಕಳಿಸಲಾಯಿತು. ಈ ಸಂದರ್ಭದಲ್ಲಿ ಉಪನಗರ ಸಿಪಿಐ ದಯಾನಂದ ಶೇಗುಣಸಿ,ಪಿ ಎಸ್ ಐ ಕೋಳಬಾಳ. ಭರತೇಶ್, ರವಿ ದೊಡ್ಡಮನಿ , ಸಿಬ್ಬಂದಿಗಳು ಉಪಸ್ಥಿತರಿದ್ದರು.

  • Related Posts

    ನಿರ್ವಾಕನ ಮೇಲೆ ಹಲ್ಲೆ ಜಯ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ

    ನಿರ್ವಾಕನ ಮೇಲೆ ಹಲ್ಲೆ ಜಯ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ ಧಾರವಾಡ 25 : ಬೆಳಗಾವಿಯ ಜಿಲ್ಲೆಯಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕನ ಮೇಲೆ ಹಲ್ಲೆ ಖಂಡಿಸಿ ಜಯ ಕರ್ನಾಟಕ ಜನಪರ ವೇದಿಕೆಯವತಿಯಿಂದ ಧಾರವಾಡದ ಜಿಲ್ಲಾಧಿಕಾರಿಗಳ ಮುಖಾಂತರ ಸಾರಿಗೆ ಸಚಿವರಾದ…

    ಧಾರವಾಡ ಮಹಾನಗರ ಪಾಲಿಕೆಗೆ ಬಿಜೆಪಿಯಿಂದಲೇ ಅಡ್ಡಗಾಲು : ಏಗನಗೌಡರ ಆರೋಪ

    ಧಾರವಾಡ 25 : ಧಾರವಾಡ ಮಹಾನಗರ ಪಾಲಿಕೆ ಗೆ ಬಿಜೆಪಿಯಿಂದಲೇ ಅಡ್ಡಗಾಲಾಗಿದೆ ಎಂದು ಕಿಡಿಕಾರಿದ ಅರವಿಂದ ಏಗನಗೌಡರ ಕಿಡಿಕಾರಿದರು ಅವರು ಪತ್ರಿಕಾಗೋಷ್ಠಿ ಮಾತನಾಡಿ, ಧಾರವಾಡ ಮಹಾನಗರ ಪಾಲಿಕೆಗೆ ಈಗಾಗಲೇ ರಾಜ್ಯ ಕಾಂಗ್ರೆಸ್ ಸರಕಾರ ಅನುಮೋದನೆ ನೀಡಿ ಗೆಜೆಟ್ ಹೊರಡಿಸಿದ್ದು ಧಾರವಾಡದ ಸಮಸ್ತ…

    RSS
    Follow by Email
    Telegram
    WhatsApp
    URL has been copied successfully!